ಕರಾವಳಿ

ಬಂಟ್ವಾಳ KSRTC ಬಸ್. ನಿಲ್ದಾಣದಲ್ಲೇ ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ ಯುವತಿಯ ಅಮಾನುಷ ಹತ್ಯೆ!

ಜನನಿಬಿಡ ಪ್ರದೇಶದಲ್ಲೇ ಯುವತಿ ಒಬ್ಬಳನ್ನು ಚೂರಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಎಲ್ಲರ ಕಣ್ಣೆದುರೇ ಯುವತಿಯೊಬ್ಬಳನ್ನು ಮಾರಕಾಸ್ತ್ರಗ . . . . .

Read More

ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ ರೈಲ್ವೆ ಸ್ಟೇಷನ್‌ಗೆ ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...

ಕೊಂಕಣ ರೈಲ್ವೆಯ ಅತ್ಯಂತ ಸುಂದರ ಸ್ಟೇಷನ್‌ಗಳಲ್ಲಿ ಒಂದು ಅಂತ ಹೆಸರು ಮಾಡಿರೋ ಕುಂದಾಪುರ ರೈಲ್ವೆ ನಿಲ್ದಾಣ. ಆದ್ರೆ ವಿಪರ್ಯಾಸ ನೋಡಿ ರೈಲಿನಿಂದ ಇಳಿದ ಪ್ರಯಾಣಿಕನಿಗೆ ಕುಂದಾಪುರ ಪೇಟೆ . . . . .

Read More

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆ ವರೆಗಿನ ಸುಮಾರು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು . . . . .

Read More

ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.

ಶ್ರೀ ಆನಂದ ಶರಧಿ ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ರಿ. ಮಲ್ಪೆ ಕಡಲ ತೀರ ಇದರ ವತಿಯಿಂದ ಆಯೋಜಿಸಿರುವ ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದ . . . . .

Read More

ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!

ಕರಾವಳಿ ಕರ್ನಾಟಕದ ಸುಂದರ ಬೀಚ್‌ಗಳು ಇಂದು ಕಣ್ಣೀರು ಸುರಿಸುತ್ತಿವೆ. ಕಾರಣ - *ರಾತ್ರಿ ಹೊತ್ತಿನಲ್ಲಿ ನಡೆಯುವ "ವಿಷದ ವ್ಯಾಪಾರ"*. ಹಗಲು ಹೊತ್ತಲ್ಲಿ ಪರಿಸರ ಪ್ರೇಮಿ ಮುಖವಾಡ ಹಾಕಿಕೊ . . . . .

Read More

ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ

ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿ . . . . .

Read More

ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.

ಕಾರ್ಕಳ : ಸ್ವಾಸ್ಥ್ಯ ಸಮಾಜವಿದ್ದಲ್ಲಿ ಎಲ್ಲವೂ ಸಾಧ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚುತ್ತಿರುವುದು ಆತಂ . . . . .

Read More

ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...

ಸ್ವಚ್ಛ ಭಾರತ ಅಭಿಯಾನ ಪೀಠಿಕೆ ಸ್ವಚ್ಛತೆಯೇ ಸೇವೆ" ಎಂಬ ಘೋಷಣೆಯೊಂದಿಗೆ, ಭಾರತವನ್ನು ನಿರ್ಮಲ ಮತ್ತು ಆರೋಗ್ಯಕರ ರಾಷ್ಟ್ರವನ್ನಾಗಿ ಮಾಡಲು ಕೇಂದ್ರ ಸರ್ಕಾರವು ಅಕ್ಟೋಬರ್ 2, 2014 . . . . .

Read More

ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.

ಮೂಡಬಿದ್ರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರಿಬ್ಬರು ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ . . . . .

Read More