ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ ಭರತ್ ಶೆಟ್ಟಿ, ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ವಸಂತ ಪೂಜಾರಿ ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ..
Recently Updated:
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...





