ಬೆಳಗಾವಿ, ಬಾಗಲಕೋಟ, ವಿಜಯಪೂರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ರೈತ ಸಂಘಟನೆಯಿಂದ ಕಬ್ಬು ಬೆಳೆಯ ಬೆಳೆಗಾರಾರು ಪ್ರತಿಟನ್ ಕಬ್ಬಿಗೆ 3500 ನೀಡಬೇಕು ಎಂದು ಕೂಗು ಜೋರಾಗಿದ್ದರು ಜಿಲ್ಲೆಯ ಪ್ರಭಾವಿ ನಾಯಕರು, ಕಾರ್ಖಾನೆ ಮಾಲೀಕರು ಹಾಗೂ ರಾಜ್ಯಸರಕಾರ ಕಿವಿ ಇದ್ದು ಕಿವಡ ಆಗಿದ್ದು ಕಣ್ಣಿದ್ದು ಕುರುಡಾಗಿರುವದು ನಾಚಿಕೆಡಿತನ ಸಂಗತಿ ಎಂದು ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಪತ್ರಿಕಾಮಾಧ್ಯಮ ಜೊತೆ ಮಾತನಾಡಿ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಪ್ರಭಾವಿ ನಾಯಕರ ಕಾರ್ಖಾನೆಗಳಿವೆ ಕೇವಲ ವೇದಿಕೆ ಮೇಲೆ ಹಾಗೂ ಚುನಾವಣೆ ಸಂದರ್ಭದಲ್ಲಿ ಮೊಬೈಲ್ ರಿಂಗ ಆದರೆ ಜೈ ಜವಾನ, ಜೈ ಕಿಸಾನ ಅಂತ ಹೇಳಬೇಕು ಅಂತ ಬಣ್ಣದ ಮಾತು ಹೇಳುತ್ತಾರೆ ಆದರೆ ನಿಜ್ವಾಗ್ಲೂ ರೈತರ ಮೇಲೆ ಗೌರವ ಅಭಿಮಾನ ಇದ್ದರೆ ರೈತರ ಹೋರಾಟದ ಸ್ಥಳಕ್ಕೆ ಸೌಜನ್ಯತೆಗಾದರು ಭೇಟಿ ನೀಡುವ ನೈತಿಕತೆಕೂಡ ಇವರಿಗಿಲ್ಲ ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ರೈತರು ನಮ್ಮ ಪರವಾಗಿದ್ದಾರೆ ಎಂದು ಹೇಳಿ ಮತವನ್ನು ಪಡೆದು ಗದ್ದುಗೆ ಮೇಲೆ ಏರುವ ಬದಲು ರೈತರ ಪರವಾಗಿ ನಾವು ಇದ್ದೇವೆ ಅಂತ ಸಹಕಾರ ನೀಡುವದೆ ನಿಜವಾದ ನಾಯಕತ್ವ ಎಂದು ಹೇಳಿದರು. ರೈತರು 3500 ದರ ನೀಡಬೇಕೆಂದು ಹೋರಾಟದ ಜೊತೆ ರೈತ ಬೆಳೆದ ಪ್ರತಿಯೊಂದು ಬೆಳೆಗೆ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ.
ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ ಆಕ್ರೋಶ ರೈತರ ಹೋರಾಟಕ್ಕೆ ರಾಜ್ಯಸರಕಾರ ಗೌರವ ನೀಡಿ ಎಂದು.
Recently Updated:
ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.


