ಬೆಂಗಳೂರು:ಪರಪ್ಪನ ಅಗ್ರಹಾರ ಭಯೋತ್ಪಾದಕರಿಗೂ ಸ್ವರ್ಗ ಜೈಲಿನಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಮತ್ತು ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೆ ರಾಜಾತಿಥ್ಯ.!

08 Nov 2025
ರಾಜ್ಯ

ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿನ್ನದ ಕಳ್ಳಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಬಿಂದಾಸ್‌ ಆಗಿ ಕಳೆಯುತ್ತಿರುವ ಫೋಟೋ ಮತ್ತು ವಿಡಿಯೋಗಳು ವೈರಲ್‌ ಆಗಿದೆ.


ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಷ್ಕರ್ ಉಗ್ರರ ಕೈಯಲ್ಲಿ ಆಂಡ್ರಾಯ್ಡ್ ಮೊಬೈಲ್ಗಳು ಇರುವುದು ಹಾಗೂ ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿಯಂತಹ ಕೈದಿಗಳ ಬಳಿಯೂ ಮೊಬೈಲ್ ಇರುವ ವಿಡಿಯೋ ಇದೀಗ ಬಹಿರಂಗವಾಗಿದೆ. ಇದೀಗ ಭಯೋತ್ಪಾದಕರಿಗೂ ಪರಪ್ಪನ ಅಗ್ರಹಾರ ಜೈಲು ಸ್ವರ್ಗವಾಯ್ತಾ ಅನ್ನೋ ಅನುಮಾನ ಮೂಡಿದೆ.



ಜೈಲಿನಲ್ಲಿ ಇದ್ದುಕೊಂಡು ಭಯೋತ್ಪಾದಕ ಚಟುವಟಿಕೆ ಮಾಡೋ ಸಾಧ್ಯತೆ ಇದೆ. ವಿಡಿಯೋ ಕಾಲ್, ಪೋನ್ ಮಾಡಿ ಮಾತಾನಾಡುತ್ತಿರುವ ಟೆರರಿಸ್ಟ್‌ಗಳು ಮಾತನಾಡುತ್ತಿದ್ದಾರೆ. ಭಯೋತ್ಪಾದಕ ಚಟುವಟಿಕೆ ನಡೆಸೋ ಕ್ರಿಮಿಗಳಿಗೆ ಒಂಚೂರು ಕಡಿವಾಣ ಇಲ್ಲ. ದೇಶದ್ರೋಹಿಗಳಿಗೂ ಪರಪ್ಪನ ಅಗ್ರಹಾರ ಜೈಲು ಫೈವ್ ಸ್ಟಾರ್ ಹೋಟೆಲ್ ರೀತಿ ಆಗಿದೆ.


ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್‌ ಹಮೀದ್‌ ಶಕೀಲ್‌ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನ ಐಸಿಸ್‌ಗೆ ನೇಮಕ ಮಾಡ್ತಿದ್ದ. ʻಇಕ್ರಾ ಸರ್ಕಾಲ್‌ʼ ಹೆಸರಿನಲ್ಲಿ ಆನ್‌ಲೈನ್‌ ಗ್ರೂಪ್‌ ರಚಿಸಿ ಉಗ್ರರ ಸಂಘಟನೆಗೆ ನೇಮಕಾತಿ ನಡೆಸುತ್ತಿದ್ದ. ಅದರಂತೆ ಬೆಂಗಳೂರಿನ ನಾಲ್ವರನ್ನೂ ಸಿರಿಯಾಗೆ ಕರೆದೊಯ್ದಿದ್ದ. ಆದ್ರೆ ಟರ್ಕಿಯ ಇಸ್ತಾಂಬುಲ್ ರೆಫ್ಯೂಜಿ ಕ್ಯಾಂಪ್‌ನಲ್ಲೇ ಇಬ್ಬರು ಮೃತಪಟ್ಟಿದ್ದರು.


ಇನ್ನು ಜೈಲಲ್ಲಿರುವ ಉಮೇಶ್‌ ರೆಡ್ಡಿ ಕೈಯಲ್ಲಿ ಮೊಬೈಲ್‌ ಹಾಗೂ ಆತ ಇರುವ ರೂಮ್‌ನಲ್ಲಿ ಟಿವಿ ಇರೋದು ವಿಡಿಯೋದಲ್ಲಿ ದಾಖಲಾಗಿದೆ. ಆತನ ಬಳಿ ಎರಡು ಆಂಡ್ರಾಯ್ಡ್‌ ಫೋನ್‌ಗಳು ಪತ್ತೆಯಾಗಿದೆ. ಕೀಪ್ಯಾಡ್‌ ಮೊಬೈಲ್‌ ಇರಿಸಿಕೊಂಡು ಆತ ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಅದರೊಂದಿಗೆ ಆತನೇ ತನಗೆ ಬೇಕಾದ ಅಡುಗೆ ಮಾಡಿಕೊಳ್ಳುತ್ತಿದ್ದಾನೆ. ಜೈಲಾಧಿಕಾರಿಗಳಿಂದ ಉಮೇಶ್ ರೆಡ್ಡಿಗೆ ರಾಜಾತಿಥ್ಯ ನೀಡಲಾಗಿದೆ.ರೇಪಿಸ್ಟ್‌ ಉಮೇಶ್‌ ರೆಡ್ಡಿಗೆ ಜೈಲಿನಲ್ಲಿ ಹೈಫೈ ಟ್ರೀಟ್‌ಮೆಂಟ್‌ ಸಿಗುತ್ತಿದೆ ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ