ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.

12 Feb 2026
ಕರಾವಳಿ

ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿ KA.55E.6797 ಕೆನೆಟಿಕೊಂಡ ಮತ್ತುKA.20AC5286 ಮಹೇಂದ್ರ ಪಿಕಪ್.

ಮೃತ ಆದ ವ್ಯಕ್ತಿಯ ಕುತ್ತಿಗೆಯಲ್ಲಿ ಒಂದು ಚಿನ್ನದ ಚೈನ್ ಸರ ಹಾಗೂ ಕೈಯಲ್ಲಿ ಒಂದು ಚಿನ್ನದ ಉಂಗುರ ಇರುತ್ತೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಎದೆ ಭಾಗ ಮತ್ತು ಮುಖ ಸಂಪೂರ್ಣ ಗುರುತು ಸಿಗಲಾಗದೆ ಸ್ಥಿತಿಯಲ್ಲಿ ಇದೆ.

ಅಪಘಾತದಲ್ಲಿ ಇಡಾದ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಮೃತಪಟ್ಟ ವ್ಯಕ್ತಿಯ ಪರಿಚಯ ಯಾರಿಗಾದ್ರೂ ಇದ್ದಲ್ಲಿ ಉಡುಪಿಯ ಸರಕಾರಿ ಆಸ್ಪತ್ರೆಯ ಅಧಿಕಾರಿಗಳನ್ನು

Recently Updated:

ಬಂಟ್ವಾಳ  KSRTC ಬಸ್.  ನಿಲ್ದಾಣದಲ್ಲೇ   ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ   ಯುವತಿಯ ಅಮಾನುಷ ಹತ್ಯೆ!ಬಂಟ್ವಾಳ KSRTC ಬಸ್. ನಿಲ್ದಾಣದಲ್ಲೇ ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ ಯುವತಿಯ ಅಮಾನುಷ ಹತ್ಯೆ!
ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ   ರೈಲ್ವೆ  ಸ್ಟೇಷನ್‌ಗೆ    ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ ರೈಲ್ವೆ ಸ್ಟೇಷನ್‌ಗೆ ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.