ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.

12 Feb 2026
ಕರಾವಳಿ

ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿ KA.55E.6797 ಕೆನೆಟಿಕೊಂಡ ಮತ್ತುKA.20AC5286 ಮಹೇಂದ್ರ ಪಿಕಪ್.

ಮೃತ ಆದ ವ್ಯಕ್ತಿಯ ಕುತ್ತಿಗೆಯಲ್ಲಿ ಒಂದು ಚಿನ್ನದ ಚೈನ್ ಸರ ಹಾಗೂ ಕೈಯಲ್ಲಿ ಒಂದು ಚಿನ್ನದ ಉಂಗುರ ಇರುತ್ತೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಎದೆ ಭಾಗ ಮತ್ತು ಮುಖ ಸಂಪೂರ್ಣ ಗುರುತು ಸಿಗಲಾಗದೆ ಸ್ಥಿತಿಯಲ್ಲಿ ಇದೆ.

ಅಪಘಾತದಲ್ಲಿ ಇಡಾದ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಮೃತಪಟ್ಟ ವ್ಯಕ್ತಿಯ ಪರಿಚಯ ಯಾರಿಗಾದ್ರೂ ಇದ್ದಲ್ಲಿ ಉಡುಪಿಯ ಸರಕಾರಿ ಆಸ್ಪತ್ರೆಯ ಅಧಿಕಾರಿಗಳನ್ನು

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.