ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ

13 Mar 2026
ರಾಜ್ಯ

ಮೊಳಹಳ್ಳಿ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ (BSNL) ಟವರ್‌ಗಳು ಹಳೆಯದಾಗಿರುವುದು, ಸರಿಯಾದ ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವುದು ಅಥವಾ ನಿಷ್ಕ್ರಿಯಗೊಂಡಿರುವುದು ಗ್ರಾಮೀಣ ಸಂಪರ್ಕಕ್ಕೆ ದೊಡ್ಡ ಸಮಸ್ಯೆಯಾಗಿದೆ. ಈ ಟವರ್‌ಗಳ ದುರಸ್ತಿ ಅಥವಾ ತೆರವುಗೊಳಿಸುವಿಕೆಗೆ ಸ್ಥಳೀಯ ಸ್ಥಳೀಯರು ಆಗ್ರಹಿಸುತ್ತಿದ್ದು, ದೂರಸಂಪರ್ಕ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ.

ಈ ಟವರ್‌ಗಳು ಕಾರ್ಯನಿರ್ವಹಿಸದ ಕಾರಣ ಗ್ರಾಮೀಣ ಭಾಗದ ಜನರಿಗೆ ಇಂಟರ್ನೆಟ್ ಮತ್ತು ಕರೆ ಸೇವೆಯಲ್ಲಿ ತೊಂದರೆಯಾಗುತ್ತಿದೆ.

ಭಾರತ್ ನೆಟ್ ಯೋಜನೆ: ಸರ್ಕಾರವು ಭಾರತ್

ಸರ್ಕಾರವು ಭಾರತ್ ನೆಟ್ (BharatNet) ಮೂಲಕ ಫೈಬರ್ ಸಂಪರ್ಕವನ್ನು ವಿಸ್ತರಿಸಲು ಯೋಜನೆ ಹಾಕಿಕೊಂಡಿದ್ದರೂ, ಹಳೆಯ ಟವರ್‌ಗಳ ಸಮಸ್ಯೆ ಇನ್ನೂ ಇದೆ.

ಈ ನಿಟ್ಟಿನಲ್ಲಿ ತಕ್ಷಣದ ದುರಸ್ತಿ ಅಥವಾ ನವೀಕರಣ ಕಾರ್ಯಗಳು ತುರ್ತಾಗಿ ಅಗತ್ಯವಾಗಿವೆ.


ಕಂಪ್ಯೂಟರ್ ಅಥವಾ ಮೊಬೈಲ್ ಜ್ಞಾನ ಇರುವ ಮಕ್ಕಳು ಇದನ್ನು ಎಂಜಾಯ್ ಮಾಡುತ್ತಿರಬಹುದೇನೋ.

ಆದರೆ ಗ್ರಾಮೀಣ ಭಾಗದ ಮಕ್ಕಳಿಗಂತೂ ಇದು ಕಬ್ಬಿಣದ ಕಡಲೆಯೇ ಸರಿ. ಅವರು ಮನಸ್ಸಿಲ್ಲದೇ ಆನ್‌ಲೈನ್ ಮೂಲಕ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ತರಗತಿಗೆ ಹಾಜರಾಗುವುದು ದೊಡ್ಡ ಸವಾಲು.


ಗ್ರಾಮೀಣ ಭಾಗಗಳಲ್ಲಿ ವಿಪರೀತ ನೆಟ್‌ವರ್ಕ್ ಸಮಸ್ಯೆ. ಆಗ ಏನು ಮಾಡುವುದು?. ಅಂತಹ ಮಕ್ಕಳ ಪಾಡು ಹೇಳತೀರದು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಿಂದೊಮ್ಮೆ ವಿಪರೀತ ನಕ್ಸಲ್ ಸಮಸ್ಯೆ ಇದ್ದ ಹಳ್ಳಿಗಳ ವಿದ್ಯಾರ್ಥಿಗಳು ನೆಟ್‌ವರ್ಕ್‌ಗಾಗಿ ಗುಡ್ಡ ಹತ್ತುತ್ತಿದ್ದಾರೆ.

ಅಂದು ನಕ್ಸಲೆಟ್ ಸಮಸ್ಯೆ ಆದರೆ ಇಂದು ಟವರ್ ಎದ್ದು ನೆಟ್ವರ್ಕ್ ಇಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು.

ಹೌದು, ಇದು ನಿಜಕ್ಕೂ ಕಷ್ಟದ ಪರಿಸ್ಥಿತಿ ಹಳ್ಳಿಗಳಲ್ಲಿ ಮೊಳಹಳ್ಳಿಯಲ್ಲಿ ನೆಟ್‌ವರ್ಕ್‌ ಸಿಗದೇ, ಜನರು ಮರ ಏರಿ, ಬೆಟ್ಟ ಏರಿ ನೆಟ್‌ವರ್ಕ್‌ ಹಿಡಿಯೋಕೆ ಪ್ರಯತ್ನ ಪಡ್ತಾರೆ ಇದು ಕೇವಲ ಹಾಸ್ಯದ ವಿಷಯ ಅಲ್ಲ, ಇದು.!


ನೆಟ್‌ವರ್ಕ್‌ ಇಲ್ಲ ಅಂದ್ರೆ, ಜನರಿಗೆ ಬ್ಯಾಂಕಿಂಗ್ ಸೇವೆ, ಆನ್‌ಲೈನ್ ಶಿಕ್ಷಣ, ಆರೋಗ್ಯ ಸೇವೆ... ಎಲ್ಲಾ ಅಲಭ್ಯವಾಗುತ್ತೆ. ಇದು ಗ್ರಾಮೀಣ ಪ್ರದೇಶದ ಜನರ ಜೀವನವನ್ನು ಕಷ್ಟಕರ ಮಾಡುತ್ತೆ.

ಸರ್ಕಾರ ಮತ್ತು ಟೆಲಿಕಾಂ ಕಂಪನಿಗಳು ಇದ್ರ ಬಗ್ಗೆ ಗಮನ ಹರಿಸಿ, ಹಳ್ಳಿಗಳಲ್ಲಿ ನೆಟ್‌ವರ್ಕ್‌ ಸುಧಾರಣೆ ಮಾಡ್ಬೇಕಾಗಿದೆ.



ಅದು ನಿಜಕ್ಕೂ ಕಷ್ಟದ ಪರಿಸ್ಥಿತಿ ಹಳ್ಳಿಗಳಲ್ಲಿ ನೆಟ್‌ವರ್ಕ್‌ ಇಲ್ಲ ಅಂದ್ರೆ, ದಿನನಿತ್ಯದ ಕೆಲಸಗಳೇ ನಿಂತುಹೋಗುತ್ತೆ. ಗ್ರಾಮಸ್ಥರು ಫೋನ್‌ ಮಾಡೋಕೆ, ಬ್ಯಾಂಕ್‌ ಟ್ರಾನ್ಸಾಕ್ಷನ್‌ ಮಾಡೋಕೆ, ಆನ್‌ಲೈನ್‌ ಸೇವೆ ಪಡೀಕೊಂಡ್ರೋಕೆ ಎಲ್ಲಾ ನೆಟ್‌ವರ್ಕ್‌ ಮೇಲೆ ಅವಲಂಬಿತವಾಗಿರುತ್ತೆ.


ನೆಟ್‌ವರ್ಕ್‌ ಇಲ್ಲ ಅಂದ್ರೆ, ಊರಲ್ಲೇ ಇದ್ರೂ ಬೇರೆ ಊರಿಗೆ ಹೋಗಿ ಕೆಲ್ಸ ಮಾಡ್ಬೇಕಾದ ಪರಿಸ್ಥಿತಿ. ಇದು ಗ್ರಾಮೀಣ ಪ್ರದೇಶದ ಜನರ ದೊಡ್ಡ ಸಮಸ್ಯೆ. ಸರ್ಕಾರ ಇದ್ರ ಬಗ್ಗೆ ಗಮನ ಹರಿಸ್ಬೇಕಾಗಿದೆ. ಕ್ಷೇತ್ರದಿಂದ ಚುನಾಯಿತರಾದ ಸಂಸದರು ಮತ್ತು ಶಾಸಕರು ಮೊಳಹಳ್ಳಿಯ ಗ್ರಾಮಸ್ಥರ ನೆಟ್ವರ್ಕ್ ಸಮಸ್ಯೆಯನ್ನು ಅತಿ ಶೀಘ್ರದಲ್ಲಿ ಬಗೆಹರಿಸಬೇಕೆನ್ನುವುದು ಪಬ್ಲಿಕ್ ಫೈಲ್ ಆಗ್ರವಾಗಿರುತ್ತೆ.


ತಮ್ಮ ಮೊಬೈಲ್ ಫೋನ್‌ಗಳು ಸಿಗ್ನಲ್‌ಗಳನ್ನು ಸ್ವೀಕರಿಸಲು ವಿಫಲವಾಗುವುದರಿಂದ, ಕರೆಗಳನ್ನು ಮಾಡಲು ಅಥವಾ ಆನ್‌ಲೈನ್ ಕೆಲಸವನ್ನು ಪೂರ್ಣಗೊಳಿಸಲು ಗ್ರಾಮದ ಪ್ರವೇಶದ್ವಾರದಲ್ಲಿರುವ ನಿರ್ದಿಷ್ಟ ಮರದ ಕೆಳಗೆ ಸೇರಬೇಕಾಗುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.



ವರದಿಗಳ ಪ್ರಕಾರ, ಸಂಪರ್ಕದ ಕೊರತೆಯು ಸ್ಥಳೀಯರಿಗೆ ಗಮನಾರ್ಹ ಅನಾನುಕೂಲತೆಯನ್ನುಂಟುಮಾಡಿದೆ.

ಕೇಂದ್ರ ಸರ್ಕಾರ ನಮ್ಮ ಪಂಚಾಯತ್‌ನಲ್ಲಿ ನೆಟ್‌ವರ್ಕ್ ಪ್ರವೇಶವನ್ನು ಒದಗಿಸಿದರೆ, ಅದು ದೊಡ್ಡ ಪರಿಹಾರವಾಗುತ್ತದೆ ಎನ್ನುವುದು ಮೊಳಹಳ್ಳಿಯ ಗ್ರಾಮಸ್ಥರ ಅಳಲು.

ಈ ಸಮಸ್ಯೆ ಹಲವು ವರ್ಷಗಳಿಂದಲೂ ಇದೆ. ಹಿಂದಿನ ಸರ್ಕಾರಕ್ಕೆ ಇಲ್ಲಿಯ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದೆ, ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ಕೇಂದ್ರ ರಾಜ್ಯ ಸರ್ಕಾರವನ್ನು ನೆಟ್‌ವರ್ಕ್ ಸಮಸ್ಯೆಯನ್ನು ಪರಿಹರಿಸುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ ಇಲ್ಲಿನ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು. ಆನ್ಲೈನ್ ವಿದ್ಯಾರ್ಥಿಗಳಿಗೆ ಸಹಾಯ ಉತ್ತಮ ನೆಟ್‌ವರ್ಕ್ ಸಕಾಲಿಕ ಇದ್ದಲ್ಲಿ ಇಲ್ಲಿಯ ಗ್ರಾಮಸ್ಥರಿಗೆ ಅನಾರೋಗ್ಯದ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇವೆಗಳಿಗೆ ಕರೆಗಳನ್ನು ಮಾಡಲು ಮೊಬೈಲ್ ನೆಟ್ವರ್ಕ್ ನ ಅವಶ್ಯಕತೆ ಇರುತ್ತೆ ಎನ್ನುವುದು ಮೊಳಹಳ್ಳಿಯ ಗ್ರಾಮಸ್ಥರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



ಗ್ರಾಮಸ್ಥರ ನೆಟ್‌ವರ್ಕ್ ಸಮಸ್ಯೆಗೆ ಜನ ಪ್ರತಿನಿಧಿಗಳ ಕರ್ತವ್ಯ ತುಂಬಾ ಮುಖ್ಯ ಅವರು ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು, ಪರಿಹಾರ ಕಂಡುಕೊಳ್ಳಬೇಕು.

ಸರ್ಕಾರದೊಂದಿಗೆ ಮಾತನಾಡಿ, ಹಳ್ಳಿಗಳಲ್ಲಿ ನೆಟ್‌ವರ್ಕ್ ಸುಧಾರಣೆಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಬೇಕು.

- ಟೆಲಿಕಾಂ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ, ಹಳ್ಳಿಗಳಲ್ಲಿ ಟೌವರ್ ಸ್ಥಾಪನೆಗೆ ಪ್ರೋತ್ಸಾಹಿಸಬೇಕು.

ಗ್ರಾಮಸ್ಥರಿಗೆ ಡಿಜಿಟಲ್ ಸಾಕ್ಷರತೆ ನೀಡಿ, ಅವರಿಗೆ ಆನ್‌ಲೈನ್ ಸೇವೆಗಳ ಪ್ರಯೋಜನ ಪಡೆಯಲು ಸಹಾಯ ಮಾಡಬೇಕು

ಜನ ಪ್ರತಿನಿಧಿಗಳು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ, ಆದಷ್ಟು ಬೇಗನೆ ನೆಟ್ವರ್ಕ್ ಸಮಸ್ಯೆಗಳನ್ನು ಪರಿಹರಿಸಬೇಕೆನ್ನುವುದು ಪಬ್ಲಿಕ್ ಫೈಲ್ ನ್ಯೂಸ್ ನೆಟ್ವರ್ಕ್ ಮನವಿಯಾಗಿರುತ್ತೆ


Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,