ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.

22 Mar 2026
ಕರಾವಳಿ

ಕಾರ್ಕಳ : ಸ್ವಾಸ್ಥ್ಯ ಸಮಾಜವಿದ್ದಲ್ಲಿ ಎಲ್ಲವೂ ಸಾಧ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಆದ್ದರಿಂದ ದೈನಂದಿನ ಕಾರ್ಯಚಟುವಟಿಕೆಯ ಜೊತೆ ಜೊತೆಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅವಶ್ಯವಾಗಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.


ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಕಳ ವಲಯದ ವತಿಯಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯ ಸಹಯೋಗದಲ್ಲಿ ದಿ. ಜಯಕರ ಸುವರ್ಣ (ಆಶಾ ಸ್ಟುಡಿಯೋ ಬಜಗೋಳಿ) ಸ್ಮರಣಾರ್ಥ ಮಾ. 22ರಂದು ಬಜಗೋಳಿ ಸಭಾಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಈ ಭಾಗದ ಶುಭ ಸಮಾರಂಭಗಳಲ್ಲಿ ಜಯಕರ ಸುವರ್ಣ ಅವರ ಪಾತ್ರ ಮಹತ್ವದ್ದಾಗಿತ್ತು. ಇಂದು ಅವರ ಸ್ವರಣಾರ್ಥವಾಗಿ ಎಸ್‌ಕೆಪಿಎ ಉಚಿತವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದರು.


ಸನ್ಮಾನ

ಕಾರ್ಯಕ್ರಮದಲ್ಲಿ ಸ್ವಚ್ಛ ಬ್ರಿಗೇಡ್ ಬಜಗೋಳಿ ತಂಡ ಹಾಗೂ ದಿ. ಜಯಕರ ಸುವರ್ಣ ಅವರ ಧರ್ಮಪತ್ನಿ ಶಾಂತಾ ಜಯಕರ್‌ ಸುವರ್ಣ ಅವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಕೆಪಿಎ ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್‌ಚಂದ್ರ ಪೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಜಗೋಳಿ ಆರೋಗ್ಯ ಕ್ಲಿನಿಕ್‌ನ ಡಾ. ಎ.ಕೆ. ವೆಂಕಟಗಿರಿ ರಾವ್, ಅಶ್ವಿನಿ ಕ್ಲಿನಿಕ್‌ನ ಡಾ. ರಾಮದಾಸ್‌ ಹೆಗ್ಡೆ, ಮುಡ್ರಾಲು ಆಶಾನಿಕೇತನದ ಶಾಂತಾ ಜಯಕರ್‌ ಸುವರ್ಣ, ಬಜಗೋಳಿ ಶ್ರೀ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಕೆ. ದೇವಿದಾಸ್‌ ಪ್ರಭು, ನಲ್ಲೂರು ಮೈತ್ರಿ ಯವ ವೇದಿಕೆ ಅಧ್ಯಕ್ಷ ಜಯರಾಮ್‌ ಶೆಟ್ಟಿ, ಬಜಗೋಳಿ ಅಬ್ಬೆಂಜಾಲು ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಸಂದೀಪ್‌ ಶೆಟ್ಟಿ, ಕೆರ್ವಾಶೆ ಯುವಜನ ವೇದಿಕೆ ಅಧ್ಯಕ್ಷ ಜೀವನ್‌ ಕುಮಾರ್‌, ಮಾಳ ಗೆಳೆಯರ ಬಳಗದ ಅಧ್ಯಕ್ಷ ನಂದು ಗೋಪನ್‌ ಕೆ. ಆರ್.‌, ಎಸ್‌ಕೆಪಿಎ ಉಡುಪಿ-ದ.ಕ. ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ನಿಕಟಪೂರ್ವ ಅಧ್ಯಕ್ಷ ಪದ್ಮಪ್ರಸಾದ್‌ ಜೈನ್‌, ಕಾರ್ಕಳ ವಲಯ ಗೌರವಾಧ್ಯಕ್ಷ ಸುಶೀಲ್‌ ಕುಮಾರ್‌ ಟಿ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್‌ ಐಸಿರ ಕಾರ್ಯಕ್ರಮ ನಿರೂಪಿಸಿ, ಶೇಖರ್‌ ಕುಕ್ಕುಜೆ ವಂದಿಸಿದರು.


ವರದಿ: ಪ್ರವೀಣ್ ಕುಲಾಲ್


Recently Updated:

ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.
ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ  ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.   ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ  ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು  ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ  2.00000.ಮೊತ್ತದ ಮಂಜೂರಾತಿ..     ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..
ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ  ಮತ್ತು ಮಹಾಪೂಜೆ ನಡೆಯಲಿದೆ..ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ..