ಆಂಧ್ರಪ್ರದೇಶ ಪರಿಶಿಷ್ಟ ಜಾತಿ ಸಮುದಾಯದ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.

24 Mar 2026
ದೇಶ

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನಕ್ಕೆ ಅರ್ಹರಾಗಿರುತ್ತಾರೆ. ಆದರೆ ಕ್ರಿಶ್ಚಿಯನ್ ಧರ್ಮ ಸೇರಿದಂತೆ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಅವರು ಎಸ್‌ ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ(ಮಾ.24) ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ. ಆಂಧ್ರಪ್ರದೇಶ ಹೈಕೋರ್ಟ್‌ನ ಮೇ 2025 ರ ತೀರ್ಪನ್ನು ಪ್ರಶ್ನಿಸಿ, ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿ ಪಾದ್ರಿ ಚಿಂತಾಡ ಆನಂದ್ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ಬಂದಿದೆ ಎಂದು ಲೈವ್‌ಲಾ ವರದಿ ಮಾಡಿದೆ.


"ಒಬ್ಬ ವ್ಯಕ್ತಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡು, ಆ ಸಂಪ್ರದಾಯವನ್ನು ಅನುಸರಿಸುತ್ತಿದ್ದರೆ, ಅಂತಹ ವ್ಯಕ್ತಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲು ಸಾಧ್ಯವಿಲ್ಲ" ಎಂಬ ಆಂಧ್ರಪ್ರದೇಶ ಹೈಕೋರ್ಟ್‌ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ.


1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶವು ಇದನ್ನು ಸ್ಪಷ್ಟಪಡಿಸಿದೆ. ಈ ಆದೇಶದ ಅಡಿಯಲ್ಲಿರುವ ನಿರ್ಬಂಧವು ಸ್ಪಷ್ಟವಾಗಿದೆ ಎಂದು ನ್ಯಾಯಾಲಯ ಹೇಳಿದೆ. 1950ರ ಆದೇಶದ ಕಲಂ 3ರಲ್ಲಿ ನಿರ್ದಿಷ್ಟಪಡಿಸದ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ಜನನವನ್ನು ಲೆಕ್ಕಿಸದೆ, ಪರಿಶಿಷ್ಟ ಜಾತಿ ಸ್ಥಾನಮಾನವನ್ನು ತಕ್ಷಣವೇ ಕಳೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.‌

Recently Updated:

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು   ಕಾಯ್ದೆ ಅಡಿಯಲ್ಲಿ ಕಠಿಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು ಕಾಯ್ದೆ ಅಡಿಯಲ್ಲಿ ಕಠಿ
ಉಚಿತ ಕೊಡುಗೆಗಳು ಖಂಡಿಸಿದ  ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.ಉಚಿತ ಕೊಡುಗೆಗಳು ಖಂಡಿಸಿದ ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.
ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್. ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್.
ಹೊಸದಿಲ್ಲಿ ಜು25: ಆರೆಸಸ್ ಮತ್ತು ಮುಸ್ಲಿಂ ಧರ್ಮಗುರುಗಳು ಸಭೆ. ಹೊಸದಿಲ್ಲಿ ಜು25: ಆರೆಸಸ್ ಮತ್ತು ಮುಸ್ಲಿಂ ಧರ್ಮಗುರುಗಳು ಸಭೆ.
ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `
ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.
ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..! ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ  ಪುತ್ರ ಪರ್ವೇಶ್ ವರ್ಮಾ..!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ ಪುತ್ರ ಪರ್ವೇಶ್ ವರ್ಮಾ..!
3000 ರೂ. ಪಾವತಿಸಿದ್ರೆ  ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾರ್ಷಿಕ ಅಥವಾ ಜೀವಿತಾವಧಿ ಟೋಲ್ ಪಾಸ್‌ಗಳ ಫ್ರೀ3000 ರೂ. ಪಾವತಿಸಿದ್ರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾರ್ಷಿಕ ಅಥವಾ ಜೀವಿತಾವಧಿ ಟೋಲ್ ಪಾಸ್‌ಗಳ ಫ್ರೀ