ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

27 May 2026
ಕರಾವಳಿ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆ ವರೆಗಿನ ಸುಮಾರು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.


ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ವೇಗ ನೀಡುವ ನಿಟ್ಟಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಇಂದು ಲೋಕಾರ್ಪಣೆ ಮಾಡಲಾಗಿದ್ದು, ಈಗಾಗಲೇ ಬ್ರಹ್ಮಾವರ ಹೆಬ್ರಿ ಮುಖ್ಯ ರಸ್ತೆಯ ಸುಮಾರು 80 ಶೇಕಡ ರಸ್ತೆ

ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಕರ್ಜೆಯಿಂದ ಕುರ್ಪಾಡಿ ವರೆಗಿನ ರಸ್ತೆಯನ್ನು ಅತೀ ಶೀಘ್ರದಲ್ಲಿ ಅಭಿವೃದ್ಧಿ ಪಡಿಸಲು ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.


ಸುಮಾರು 5 ಕೋಟಿ ಅನುದಾನ ಒದಗಿಸಿ ರಸ್ತೆಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ರವರಿಗೆ ಗ್ರಾಮಸ್ಥರ ಪರವಾಗಿ ಶ್ರೀ ನಾಗರಾಜ ಸೂಡಾ ಹಾಗೂ ಶ್ರೀ ಸತೀಶ್ ಪೈ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪ್ರತಾಪ್ ಹೆಗ್ಡೆ ಮಾರಾಳಿ, ಪಕ್ಷದ ಪ್ರಮುಖ್ಯರು ಇದ್ದರು.

Recently Updated:

ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.
ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ  ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.