ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.

14 Aug 2026
ಕರಾವಳಿ

ಹೆಬ್ರಿ : ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಲವು ಸಮಸ್ಯೆಗಳಿರುವ ಸಾಮಾಜಿಕ ಜಾಲತಾಣದಲ್ಲಿ ವಿಡೀಯೋ ವೈರಲ್ ಆಗಿದ್ದು ಶುಕ್ರವಾರ ಹಲವರು ಆಸ್ಪತ್ರೆಗೆ ತೆರಳಿ ವಿಚಾರ ವಿನಿಮಯ ಮಾಡಿದರು.

ಇಸಿಜಿ ವರದಿಯಲ್ಲಿ ತಪ್ಪು ಹೆಸರು ಮತ್ತು ಪ್ರಾಯ ನಮೂದಾಗಿರುವುದು, ಔಷಧಿಗಳು ಇಲ್ಲ ಎಂದು ಹೇಳುವುದು ಸೇಋಿ ಹಲವು ಸಮಸ್ಯೆಗಳಿವೆ ಎಂದು ವ್ಯಕ್ತಿಯಬ್ಬರು ವಿಡೀಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ.‌ ಈ ಬಗ್ಗೆ ಸ್ಪಷ್ಟನೆ ಬೇಕು ಎಂದು ಸ್ಥಳೀಯ ಮುಖಂಡ ನವೀನ್‌ ಕೆ ಅಡ್ಯಂತಾಯ ಮತ್ತು ಸಾಮಾಜಿಕ ಹೋರಾಟಗಾರ ಹರೀಶ ಶೆಟ್ಟಿ ನಾಡ್ಪಾಲು ಆಡಳಿತ ವೈಧ್ಯಾಧಿಕಾರಿ ಡಾ. ಸಂತೋಷ ಕುಮಾರ್‌ ಬೈಲೂರು ಅವರಲ್ಲಿ ಶುಕ್ರವಾರ ಕೇಳಿದರು.

ಸ್ಪಷ್ಟನೆ ನೀಡಿದ ಆಡಳಿತ ವೈಧ್ಯಾಧಿಕಾರಿ ಡಾ. ಸಂತೋಷ ಕುಮಾರ್‌ ಬೈಲೂರು ಅವರು ಇಸಿಜಿಯಲ್ಲಿ ಹೆಸರು ಎಂಟ್ರಿಯ ವಿಚಾರದಲ್ಲಿ ತಾಂತ್ರಿಕ ಸಮಸ್ಯೆಯಿತ್ತು. ಅದನ್ನು ತಜ್ಞರ ಮೂಲಕ ಸರಿ ಮಾಡಲಾಗಿದೆ. ಬೇರೆ ಯಾವೂದೇ ಸಮಸ್ಯೆಗಳು ಇಲ್ಲ. ಔಷಧಿಗಳು ಸಾಕಾಷ್ಟು ಲಭ್ಯವಿದೆ. ಕೆಲವು ಸಂದರ್ಭದಲ್ಲಿ ಸಮಸ್ಯೆಯಾಗಿರಬಹುದು. ಉಳಿದಂತೆ ಅತ್ಯುತ್ತಮವಾಗಿ ಸೇವೆಯನ್ನು ಒಂದು ತಂಡವಾಗಿ ನೀಡುತ್ತಿದ್ದೇವೆ. ಸಾಕಾಷ್ಟು ವೈದ್ಯರು ಮತ್ತು ಸಿಬ್ಬಂದಿಗಳು ಕೂಡ ಇದ್ದಾರೆ. ಯಾವೂದೇ ಸಮಸ್ಯೆಗಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸಾಮಾಜಿಕ ಹೋರಾಟಗಾರರಾದ ಕೆರೆಬೆಟ್ಟು ಸಂಜೀವ ಶೆಟ್ಟಿ, ಶ್ರೀಕಾಂತ್‌ ಪೂಜಾರಿ ಕುಚ್ಚೂರು, ಶಂಕರ ಶೇರಿಗಾರ್‌ ಹೆಬ್ರಿ ಸೇರಿ ಹಲವರು ಇದ್ದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಕಠಿಣ ಪರಿಶ್ರಮಕ್ಕೆ ಫಲ ಕಂದಾಯ  ರಾಜ್ಯಪ್ಪ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ರಾಚಪ್ಪಜಿ ಅವರಿಗೆ ಅಭಿನಂದನೆ.ಕಠಿಣ ಪರಿಶ್ರಮಕ್ಕೆ ಫಲ ಕಂದಾಯ ರಾಜ್ಯಪ್ಪ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ರಾಚಪ್ಪಜಿ ಅವರಿಗೆ ಅಭಿನಂದನೆ.