ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮನೆಯ ಹತ್ತಿರದ ಸೋಲಾರ್ ದಾರಿ ದೀಪ ಕಳ್ಳತನ.!

02 Feb 2025
ಸ್ಥಳೀಯ ಸುದ್ದಿ



ಬ್ರಹ್ಮಾವರ ತಾಲೂಕು ಹೆಗ್ಗುoಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ


ಮಂದಾರ್ತಿ ಇಂದ ಬಾರಳಿ ಹೋಗುವ ದಾರಿಯಲ್ಲಿ ಹೊಳೆ ಸೇತುವೆ ದಾರಿ ದೀಪ ಚಾವಡಿ ಮನೆ ಹತ್ತಿರ ಹಾಗೂ ಮಾಜಿ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಯವರ. ಮನೆ ಹತ್ತಿರ ರಾತೋ ರಾತ್ರಿ ಸೋಲಾರ್ ದಾರಿ ದೀಪ ಕಳ್ಳತನ ಆಗಿರುತ್ತೆ. ಇದು ಗ್ರಾಮದ ಸ್ಥಳೀಯ ಪುಂಡರಿಂದ ಈ ಕೃತ್ಯ ಆಗಿರಬಹುದು ಎನ್ನುವ ಅನುಮಾನ ಗ್ರಾಮಸ್ಥರಲ್ಲಿ ಕಾಡುತ್ತಿವೆ ಎಲ್ಲರಲ್ಲೂ.

Recently Updated:

ಉಡುಪಿ ತಾಲೂಕು ಕಛೇರಿ ಸುತ್ತಮುತ್ತ ಪ್ಲಾಸ್ಟಿಕ್ ಕಸದ ರಾಶಿ.! ಉಡುಪಿ ತಾಲೂಕು ಕಚೇರಿಯಂತಹ ಪ್ರಮುಖ ಸಾರ್ವಜನಿಕ ಸ್ಥಳದ ಮುಂಭಾಗದಲ್ಲಿ ಕಸದ ರಾಶಿ ಬಿದ್ದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವುದಲ್ಲದೆ, ದುರ್ವಾಸನೆ ಮತ್ತು ರೋಗ ಹರಡುವ ಭೀತಿಯನ್ನು ಹಉಡುಪಿ ತಾಲೂಕು ಕಛೇರಿ ಸುತ್ತಮುತ್ತ ಪ್ಲಾಸ್ಟಿಕ್ ಕಸದ ರಾಶಿ.! ಉಡುಪಿ ತಾಲೂಕು ಕಚೇರಿಯಂತಹ ಪ್ರಮುಖ ಸಾರ್ವಜನಿಕ ಸ್ಥಳದ ಮುಂಭಾಗದಲ್ಲಿ ಕಸದ ರಾಶಿ ಬಿದ್ದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವುದಲ್ಲದೆ, ದುರ್ವಾಸನೆ ಮತ್ತು ರೋಗ ಹರಡುವ ಭೀತಿಯನ್ನು ಹ
ಕಲಿಕೆ ಜೊತೆಗೆ ಕೌಶಲವನ್ನು ಹೇಳಿಕೊಟ್ಟರೆ ಮಕ್ಕಳ ತಿಳುವಳಿಕೆ ಮೊಟ್ಟ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಕಲಿಕೆ ಜೊತೆಗೆ ಕೌಶಲವನ್ನು ಹೇಳಿಕೊಟ್ಟರೆ ಮಕ್ಕಳ ತಿಳುವಳಿಕೆ ಮೊಟ್ಟ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.
ಕಲ್ಲಡ್ಕ ಕೆ ಸಿ ರೋಡಿನಲ್ಲಿ ಹಗಲಿನಲ್ಲೇ ಉರಿಯುತ್ತಿರುವ ಬೀದಿ ದೀಪ.ಕಲ್ಲಡ್ಕ ಕೆ ಸಿ ರೋಡಿನಲ್ಲಿ ಹಗಲಿನಲ್ಲೇ ಉರಿಯುತ್ತಿರುವ ಬೀದಿ ದೀಪ.
ಆದಾಯದ ಹೆಸರಿನಲ್ಲಿ ಪರಿಸರ ನಾಶ ಅದೆಷ್ಟು ಸರಿ.!? ಕಾಡಿಗೆ ಬೀಳದಿರಲಿ ಕೊಡಲಿ..!!ಆದಾಯದ ಹೆಸರಿನಲ್ಲಿ ಪರಿಸರ ನಾಶ ಅದೆಷ್ಟು ಸರಿ.!? ಕಾಡಿಗೆ ಬೀಳದಿರಲಿ ಕೊಡಲಿ..!!
ಕೃಷ್ಣ ನಗರಿ ಉಡುಪಿಯಲ್ಲಿ ಪಬ್ಲಿಕ್ ಫೈಲ್ ಪತ್ರಿಕೆಯ ವಿಭಿನ್ನ ಕಾರ್ಯಕ್ರಮ.. ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕರ ಸಮಾಗಮ..ಕೃಷ್ಣ ನಗರಿ ಉಡುಪಿಯಲ್ಲಿ ಪಬ್ಲಿಕ್ ಫೈಲ್ ಪತ್ರಿಕೆಯ ವಿಭಿನ್ನ ಕಾರ್ಯಕ್ರಮ.. ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕರ ಸಮಾಗಮ..
ಅಕ್ರಮ ಮದ್ಯ ಮಾರಾಟ ಸಕ್ರಮ.! ಅಬಕಾರಿ,ಪೋಲಿಸು ಪಾಪದ ಪಾಲಿನ ಮಿತ್ರಮ..!?  ಕೂಡ್ಲಿಗಿಯಲ್ಲಿ ಅಕ್ರಮ ಮದ್ಯ ಮಾರಾಟದ ಗೋಳು.!? ಯುವಜನರ ಭವಿಷ್ಯ ಹಾಳು.!?ಅಕ್ರಮ ಮದ್ಯ ಮಾರಾಟ ಸಕ್ರಮ.! ಅಬಕಾರಿ,ಪೋಲಿಸು ಪಾಪದ ಪಾಲಿನ ಮಿತ್ರಮ..!? ಕೂಡ್ಲಿಗಿಯಲ್ಲಿ ಅಕ್ರಮ ಮದ್ಯ ಮಾರಾಟದ ಗೋಳು.!? ಯುವಜನರ ಭವಿಷ್ಯ ಹಾಳು.!?
ಡಾ॥ಬಿ.ಆರ್. ಅಂಬೇಡ್ಕರ್ ಕಾಲೋನಿಗಿಲ್ಲ ಮೂಲ ಸೌಕರ್ಯ.!? ಶೀಘ್ರ ಸೌಲಭ್ಯ ಒದಗಿಸದಿದ್ದರೆ ಹೋರಾಟ-ರೈತ ಮುಖಂಡರ ಎಚ್ಚರಿಕೆ..!!ಡಾ॥ಬಿ.ಆರ್. ಅಂಬೇಡ್ಕರ್ ಕಾಲೋನಿಗಿಲ್ಲ ಮೂಲ ಸೌಕರ್ಯ.!? ಶೀಘ್ರ ಸೌಲಭ್ಯ ಒದಗಿಸದಿದ್ದರೆ ಹೋರಾಟ-ರೈತ ಮುಖಂಡರ ಎಚ್ಚರಿಕೆ..!!
ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಶ್ಲಾಘನೀಯ ಸೇವಾ ಪದಕ.ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಶ್ಲಾಘನೀಯ ಸೇವಾ ಪದಕ.
ಬ್ರಹ್ಮಾವರ: ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಭಟ್ಕಳ ಮೂಲದ ಮೂವರ ಬಂಧನ. ಬ್ರಹ್ಮಾವರ: ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಭಟ್ಕಳ ಮೂಲದ ಮೂವರ ಬಂಧನ.