ಕಲಿಕೆ ಜೊತೆಗೆ ಕೌಶಲವನ್ನು ಹೇಳಿಕೊಟ್ಟರೆ ಮಕ್ಕಳ ತಿಳುವಳಿಕೆ ಮೊಟ್ಟ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.

03 Feb 2025
ಸ್ಥಳೀಯ ಸುದ್ದಿ

ವಿಜಯಪುರ ಜಿಲ್ಲೆಯ ಬಬಲೆಶ್ವರ ಪಟ್ಟಣದಲ್ಲಿ ಶ್ರೀ ಜ್ಞಾನಗಂಗೋತ್ರಿ ಶಾಲೆ


ಅದರಲ್ಲಿಯೂ ಈಗಿನ ಕಾಲದ ಮಕ್ಕಳು ನೋಡಿ ಕಲಿತುಕೊಳ್ಳುವುದರಲ್ಲಿ ವಿಶೇಷತೆಯನ್ನು ಹೊಂದಿದ್ದಾರೆ

ಇದಕ್ಕೆ ಸಾಕ್ಷಿ ಎಂಬಂತೆ

ವಿಜಯಪುರ ಜಿಲ್ಲೆಯ ಬಬಲೆಶ್ವರ ಪಟ್ಟಣದಲ್ಲಿ ಶ್ರೀ ಜ್ಞಾನಗಂಗೋತ್ರಿ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಬಬ್ಲೆಶ್ವರ್ ದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಕ್ಕಳ ವ್ಯಾಪಾರ ಕೌಶಲ್ಯ ಅಲ್ಲಿ ನೆರೆದವರನ್ನು ಬೆರಗುಗೊಳಿಸಿತು

ಮಕ್ಕಳಲ್ಲಿ ವ್ಯವಹಾರ ಕೌಶಲ್ಯವನ್ನು ವೃದ್ಧಿಸುವುದರ ಜೊತೆಗೆ ಗಣಿತ ಮೂಲ ಕಲ್ಪನೆಗಳನ್ನು ಮೂಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು

ಸಂತೆಯಲ್ಲಿ ಮಕ್ಕಳು ತಾವು ಮನೆಯಲ್ಲಿ ಬೆಳೆದು ತಂದಿದ್ದ ತಾಜಾ ತರಕಾರಿಗಳನ್ನು ಅತ್ಯಂತ ಉತ್ಸಾಹದಿಂದ ಮಾರಾಟ ಮಾಡುವುದರಲ್ಲಿ ನಿರತರಾಗಿದ್ದು ಕಂಡುಬಂದಿತು ಪೋಷಕರು ಸಾರ್ವಜನಿಕರು ಮಕ್ಕಳು ಸಂತೆಗೆ ಆಗಮಿಸಿ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಹುರಿದುಂಬಿಸಿದರು.

ತರಕಾರಿ ಸೊಪ್ಪು ಹಣ್ಣುಗಳು ದಿನಸಿ ವಸ್ತು ಸ್ವಚ್ಛ ಹಾಗೂ ಪರಿಶುದ್ಧ ತಿಂಡಿ ತಿನಿಸುಗಳು ಸೇರಿದಂತೆ ಹಲವು ಬಗೆಯುವ ವಸ್ತುಗಳನ್ನು ತಂದು ಅವುಗಳ ಪ್ರಚಾರ ಮಾಡುತ್ತಾ ಬಿರುಸಿನ ವ್ಯಾಪಾರದ ಅನುಭವ ಪಡೆದರು.

ವಿದ್ಯಾರ್ಥಿಗಳು ಸಂತೆ ಮೇಳದಲ್ಲಿ ವಿಶೇಷವಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಟ್ಟಿರುವುದು ಗಮನಾರವಾಗಿತ್ತು ಇದನ್ನು ಗಮನಿಸಿದ ಪೋಷಕರು ಗ್ರಾಮಸ್ಥರು ಸಂತೆ ಮೇಳದಲ್ಲಿ ಖರೀದಿಗೆ ಬಂದು ಸಾರ್ವಜನಿಕರು ಮಕ್ಕಳ ಉತ್ತಪ್ಪ ಬೆಳವಣಿಗೆಗೆ ನೋಡಿ ಪ್ರಶಾಂಶೆ ಪಡಿಸಿದರು ಅಲ್ಲದೆ ಅನೇಕ ಪೋಷಕರು ಈ ಚಟುವಟಿಕೆಗೆ ಪೂರಕವಾಗಿ ಸಹಕರಿಸಿದ್ದು ಕಂಡುಬಂದಿತು.

ಈ ಒಂದು ಸಂದರ್ಭದಲ್ಲಿ ಈ ಶಾಲೆಯ ಅಧ್ಯಕ್ಷರಾದಂತಹ ಶ್ರೀ ಸಂತೋಷ್ ರಾಂಪುರ್

ಕಾರ್ಯದರ್ಶಿಗಳು ಆದಂತ ಸುರೇಶ್ ಎಸ್ ಗೌಡಪ್ಪಗೋಳ

ಶಾಲೆಯ ಮುಖ್ಯ ಗುರು ಮಾತೆಯರುಆದಂತ

ಶ್ರೀಮತಿ ಭಾಗ್ಯಜ್ಯೋತಿ ಪವಾಡಿ

ಜ್ಞಾನ ಗಂಗೋತ್ರಿ ಶಿಕ್ಷಕ ವೃಂದ ಹಾಗೂ ಗುರುಮಾತೆಯರು ಹಾಗೂ ಸಂಸ್ಥೆಯ ಎಲ್ಲ ಸದಸ್ಯರು ಈ ಸಂತೆ ಕಾರ್ಯಕ್ರಮದಲ್ಲಿ ಹಾಜರಿದ್ದರು



Recently Updated:

ಉಡುಪಿ ತಾಲೂಕು ಕಛೇರಿ ಸುತ್ತಮುತ್ತ ಪ್ಲಾಸ್ಟಿಕ್ ಕಸದ ರಾಶಿ.! ಉಡುಪಿ ತಾಲೂಕು ಕಚೇರಿಯಂತಹ ಪ್ರಮುಖ ಸಾರ್ವಜನಿಕ ಸ್ಥಳದ ಮುಂಭಾಗದಲ್ಲಿ ಕಸದ ರಾಶಿ ಬಿದ್ದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವುದಲ್ಲದೆ, ದುರ್ವಾಸನೆ ಮತ್ತು ರೋಗ ಹರಡುವ ಭೀತಿಯನ್ನು ಹಉಡುಪಿ ತಾಲೂಕು ಕಛೇರಿ ಸುತ್ತಮುತ್ತ ಪ್ಲಾಸ್ಟಿಕ್ ಕಸದ ರಾಶಿ.! ಉಡುಪಿ ತಾಲೂಕು ಕಚೇರಿಯಂತಹ ಪ್ರಮುಖ ಸಾರ್ವಜನಿಕ ಸ್ಥಳದ ಮುಂಭಾಗದಲ್ಲಿ ಕಸದ ರಾಶಿ ಬಿದ್ದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವುದಲ್ಲದೆ, ದುರ್ವಾಸನೆ ಮತ್ತು ರೋಗ ಹರಡುವ ಭೀತಿಯನ್ನು ಹ
ಕಲ್ಲಡ್ಕ ಕೆ ಸಿ ರೋಡಿನಲ್ಲಿ ಹಗಲಿನಲ್ಲೇ ಉರಿಯುತ್ತಿರುವ ಬೀದಿ ದೀಪ.ಕಲ್ಲಡ್ಕ ಕೆ ಸಿ ರೋಡಿನಲ್ಲಿ ಹಗಲಿನಲ್ಲೇ ಉರಿಯುತ್ತಿರುವ ಬೀದಿ ದೀಪ.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮನೆಯ ಹತ್ತಿರದ ಸೋಲಾರ್ ದಾರಿ ದೀಪ ಕಳ್ಳತನ.! ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮನೆಯ ಹತ್ತಿರದ ಸೋಲಾರ್ ದಾರಿ ದೀಪ ಕಳ್ಳತನ.!
ಆದಾಯದ ಹೆಸರಿನಲ್ಲಿ ಪರಿಸರ ನಾಶ ಅದೆಷ್ಟು ಸರಿ.!? ಕಾಡಿಗೆ ಬೀಳದಿರಲಿ ಕೊಡಲಿ..!!ಆದಾಯದ ಹೆಸರಿನಲ್ಲಿ ಪರಿಸರ ನಾಶ ಅದೆಷ್ಟು ಸರಿ.!? ಕಾಡಿಗೆ ಬೀಳದಿರಲಿ ಕೊಡಲಿ..!!
ಕೃಷ್ಣ ನಗರಿ ಉಡುಪಿಯಲ್ಲಿ ಪಬ್ಲಿಕ್ ಫೈಲ್ ಪತ್ರಿಕೆಯ ವಿಭಿನ್ನ ಕಾರ್ಯಕ್ರಮ.. ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕರ ಸಮಾಗಮ..ಕೃಷ್ಣ ನಗರಿ ಉಡುಪಿಯಲ್ಲಿ ಪಬ್ಲಿಕ್ ಫೈಲ್ ಪತ್ರಿಕೆಯ ವಿಭಿನ್ನ ಕಾರ್ಯಕ್ರಮ.. ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕರ ಸಮಾಗಮ..
ಅಕ್ರಮ ಮದ್ಯ ಮಾರಾಟ ಸಕ್ರಮ.! ಅಬಕಾರಿ,ಪೋಲಿಸು ಪಾಪದ ಪಾಲಿನ ಮಿತ್ರಮ..!?  ಕೂಡ್ಲಿಗಿಯಲ್ಲಿ ಅಕ್ರಮ ಮದ್ಯ ಮಾರಾಟದ ಗೋಳು.!? ಯುವಜನರ ಭವಿಷ್ಯ ಹಾಳು.!?ಅಕ್ರಮ ಮದ್ಯ ಮಾರಾಟ ಸಕ್ರಮ.! ಅಬಕಾರಿ,ಪೋಲಿಸು ಪಾಪದ ಪಾಲಿನ ಮಿತ್ರಮ..!? ಕೂಡ್ಲಿಗಿಯಲ್ಲಿ ಅಕ್ರಮ ಮದ್ಯ ಮಾರಾಟದ ಗೋಳು.!? ಯುವಜನರ ಭವಿಷ್ಯ ಹಾಳು.!?
ಡಾ॥ಬಿ.ಆರ್. ಅಂಬೇಡ್ಕರ್ ಕಾಲೋನಿಗಿಲ್ಲ ಮೂಲ ಸೌಕರ್ಯ.!? ಶೀಘ್ರ ಸೌಲಭ್ಯ ಒದಗಿಸದಿದ್ದರೆ ಹೋರಾಟ-ರೈತ ಮುಖಂಡರ ಎಚ್ಚರಿಕೆ..!!ಡಾ॥ಬಿ.ಆರ್. ಅಂಬೇಡ್ಕರ್ ಕಾಲೋನಿಗಿಲ್ಲ ಮೂಲ ಸೌಕರ್ಯ.!? ಶೀಘ್ರ ಸೌಲಭ್ಯ ಒದಗಿಸದಿದ್ದರೆ ಹೋರಾಟ-ರೈತ ಮುಖಂಡರ ಎಚ್ಚರಿಕೆ..!!
ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಶ್ಲಾಘನೀಯ ಸೇವಾ ಪದಕ.ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಶ್ಲಾಘನೀಯ ಸೇವಾ ಪದಕ.
ಬ್ರಹ್ಮಾವರ: ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಭಟ್ಕಳ ಮೂಲದ ಮೂವರ ಬಂಧನ. ಬ್ರಹ್ಮಾವರ: ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಭಟ್ಕಳ ಮೂಲದ ಮೂವರ ಬಂಧನ.