ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ ವಿಳಂಬ.. ಪತ್ರಿಕೆಯ ವರದಿಗಾರರ ಬೇಟಿಗೆ ಅವಕಾಶ ನೀಡದ ಅಧಿಕಾರಿಗಳ ನಡೆ ಅನುಮಾನ‌..

05 Feb 2025
ರಾಜ್ಯ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆ 2018- 19 ನೇ ಮುಗಿಯಬೇಕಾದ2025 ಆದರೂ ಕಟ್ಟಡದ ವಿಳಂಬದ ಕುರಿತು.

ಅದಕ್ಕೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಪ್ರಾಂಶುಪಾಲರು ತಹಸೀಲ್ದಾರ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು ನಮ್ಮ

ಪಬ್ಲಿಕ್ ಫೈಲ್ ವರದಿಗಾರರು ಅಧಿಕಾರಿಗಳನ್ನು ಮತ್ತು ತಹಶೀಲ್ದಾರ್ ಅವರನ್ನು ಮಾತನಾಡಿಸಲು ಹೋದಾಗ ಕೆಲವು ಮಧ್ಯವರ್ತಿಗಳ ಮಾತುಗಳು ಹೆಚ್ಚಾಗಿರುತ್ತದೆ ಇಲ್ಲಿ.

ಮೇಲ್ನೋಟಕ್ಕೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕೆಲವು ವ್ಯಕ್ತಿಗಳ ಕೈಗೆ ಸಿಕ್ಕಿ ನಲ್ಲಗಿ ಹೋದಂತೆ ಅಲ್ಲಿನ ಪರಿಸ್ಥಿತಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ.


ನಮ್ಮ ವರದಿಗಾರರು ತಾಸಿಲ್ದಾರ್ ಅವರನ್ನು ಮಾತನಾಡಿಸಲು ಹೋದಾಗ ಅವರು ನಮ್ಮ ವರದಿಗಾರರ ಜೊತೆ ಮಾತನಾಡಲು ನಿರಾಕರಿಸಿದ್ದರು.

ವಸತಿ ಶಾಲೆ ಹತ್ತಿರ ಬಂದಿರುವ ಇವರು ಮತ್ತು ಶಾಲೆಗೆ ಸಂಬಂಧಪಟ್ಟ ಯಾವುದೇ ಕಚೇರಿಯ ಅಧಿಕಾರಿಗಳು ನಮಗೆ ಉತ್ತರಿಸಲು ನಿರಾಕರಿಸಿದ್ದರು. ಕಟ್ಟಡದ ವಿಳಂಬದ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಮುಂದಿನ ಸಂಚಿಕೆಯಲ್ಲಿ ವೀಕ್ಷಿಸಿ


ವರದಿ.

ಶಂಕರಗೌಡ ಹುಲಿಕೆರೆ.

ಹಾಸನ ಜಿಲ್ಲಾ ವರದಿಗಾರರು.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ