ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಐ..!? ನಾಮಾಕವಸ್ತೆ ಕರ್ತವ್ಯ.! ಮಟ್ಕಾ ದಂಧೆ ಮಟ್ಟ ಹಾಕದ ಇವರು ಹೆಲ್ಮೆಟ್ ರಹಿತ ಸವಾರರನ್ನು ಹಿಡಿಯಲು ಮುಂದಾಗಿದ್ದಾರೆ.. ಎಸ್ಪಿ ಸಾಹೇಬರೆ ಸ್ವಲ್ಪ ಇಲ್ಲಿ ನೋಡಿ.!?

20 Feb 2025
ಕರಾವಳಿ

ದಕ್ಷ ಮತ್ತು ಪ್ರಾಮಾಣಿಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾಗಿರುವ ಡಾ. ಅರುಣ್ ಇವರು ಇರುವಾಗಲೂ ಇದು ಸಾಧ್ಯವೇ ಎನ್ನುವ ಪ್ರಶ್ನೆ ಸಾರ್ವಜನಿಕರು ಕೇಳುತ್ತಿದ್ದಾರೆ.?




ಉಡುಪಿ ಕಡಿಯಾಳಿದಲ್ಲಿ ಬಹಿರಂಗವಾಗಿ ಮಟ್ಕಾ ದಂಧೆ ನಡೆಯುತ್ತಿದ್ದರು ಉಡುಪಿಯ ನಗರ ಪೊಲೀಸ್ ಠಾಣೆ ಎಸ್ಐ ಮಾತ್ರ ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ರೋಡಲ್ಲಿ ಹೋಗುವ ಹೆಲ್ಮೆಟ್ ಇಲ್ಲದವರನ್ನು ವಾಹನಗಳನ್ನು ಅಡ್ಡಕಟ್ಟಿ ಹಿಡಿಯುವುದರಲ್ಲಿ ಕಾರ್ಯನಿರಂತರಾಗಿದ್ದಾರೆ.!?


ಉಡುಪಿಯ ನಗರ ಪ್ರದೇಶಗಳಲ್ಲಿ ನಿರಂತರವಾಗಿ ಮಟ್ಕಾ (OC ) ನಡೆಯುತ್ತಿದ್ದರು ಇದರ ಬಗ್ಗೆ ತಲೆಕೆಡಿಸಿಕೊಳ್ಳದ ನಗರ ಪೊಲೀಸ್ ಠಾಣೆಯ ಪೊಲೀಸರು.

ಬಹಿರಂಗವಾಗಿ ಸ್ಲೇಟಿನಲ್ಲಿ ಮಟ್ಕಾ ನಂಬರನ್ನು ಬರೆದು ಸ್ಲೇಟಿಅನ್ನು ಬಹಿರಂಗವಾಗಿ ತೂಗ್ ಹಾಕಿದರು ನಗರ ಠಾಣೆ ಎಸ್ಐ ಮಾತ್ರ ಗೊತ್ತಿಲ್ಲವಂತೆ.

ಪಬ್ಲಿಕ್ ಪತ್ರಿಕೆಯವರು ಎಸ್ಐಯವರಿಗೆ ಮಾಹಿತಿ ಕೊಟ್ಟ ಮೇಲೆ ನಮ್ಮ ಜೊತೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ಕಳಿಸಿಕೊಡುತ್ತಾರೆ.

ಅಲ್ಲಿ ಬಂದು ಸಿಬ್ಬಂದಿ ನೋಡಿದಾಗ ಆಶ್ಚರ್ಯಕರವಾದ ಸಂಗತಿ ಬಹಿರಂಗವಾಗಿ ಮಟ್ಕಾ( oc )ನಂಬರ್ ಗಳನ್ನು ಬರೆದು ಸ್ಲೇಟಿನಲ್ಲಿ ತೂಗಾಕಿರುತ್ತಾನೆ.


ಕೆಟ್ಟದಂದೆ ಆಟ ಮತ್ತು ಚಟಗಳು ಅತಿಯಾದರೆ ಮಾನವನ ಜನಾಂಗವನ್ನು ಹಾಳು ಮಾಡುತ್ತವೆ, ಸಮಾಜಕ್ಕೆ ಮಾರಕವಾಗುವಂತಹ ವಿಷಯಗಳಿಗೆ ಕಡಿವಾಣ ಹಾಕಬೇಕು ಈ ಪೀಠಿಕೆ ಏಕೆಂದರೆ ನಗರದಲ್ಲಿ ನಡೆಯುವ ಕೆಲವೊಂದು ಅಕ್ರಮ ಕೆಟ್ಟ ದಂದೆ ಬಗ್ಗೆ ಗಮನಹರಿಸಿ ನಿಯಂತ್ರಿಸಲು ಉಡುಪಿ ನಗರ ಪೊಲೀಸರ ಇತ್ತ ಗಮನಹರಿಸಲೇಬೇಕು ಎನ್ನುದು ಪಬ್ಲಿಕ್ ಫೈಲ್ ಪತ್ರಿಕೆಯ ಕಡೆಯಿಂದ ಪೊಲೀಸರ ಗಮನಕ್ಕೆ ತರಲಾಗುತ್ತೆ.


ಉಡುಪಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ಗದಗ ಬಿಜಾಪುರ ಗುಲ್ಬರ್ಗ ರಾಯಚೂರು ದಾವಣಗೆರೆ ಜಿಲ್ಲೆಯಿಂದ ಹಲವಾರು ಗ್ರಾಮೀಣ ಪ್ರದೇಶಗಳಿಂದ ಉಡುಪಿಗೆ ಕೂಲಿ ಕಾರ್ಮಿಕರು ಆಗಮಿಸಿರುತ್ತಾರೆ.

ಇಲ್ಲಿಗೆ ಬಂದ ಬಡ ಕೂಲಿ ಕಾರ್ಮಿಕರ ಇಂಥ ಮಟ್ಕಾ ಚಟುವಟಿಕೆಗಳು

ಒಳಗುತ್ತಿದ್ದಾರೆ ದಿನ ದಿನನಿತ್ಯ ಕೂಲಿ ಕೆಲಸ ಕೆಲಸವನ್ನು ಮಾಡಲು ಬಂದಿರುವ ಬಡ ಕುಟುಂಬಗಳು ದಿನನಿತ್ಯ ಉಡುಪಿ ನಗರದಲ್ಲಿ ನಡೆಯುವ ಮಟ್ಕಾ ದಂದೆ ಚಟಕ್ಕೆ ಜೋತು ಬಿದ್ದು ತಮ್ಮ ಕುಟುಂಬಗಳನ್ನು ಬೀದಿ ಪಾಲು ಮಾಡಿಕೊಳ್ಳುತ್ತಿದ್ದಾರೆ.


ಆದರೆ ಇಂದು ಜಿಲ್ಲೆಯಲ್ಲಿ ವ್ಯಾಪಕವಾಗಿ ಬೇರು ಬಿಟ್ಟಿರುವ ಹೈಟೆಕ್ ವಾಟ್ಸಾಪ್ ಮಟ್ಕಾ ದಂದೆ ದಿನ ಬೆಳಗೆದ್ದು ಮೂರು ಗೇಣಿನ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುವ ಬಡ ಕೂಲಿ ಕಾರ್ಮಿಕರೇ ಈ ದಂದೆಯಲ್ಲಿ ಪ್ರಮುಖ ಟಾರ್ಗೆಟ್ ಆಗಿಬಿಟ್ಟಿದ್ದಾರೆ,

ಕಷ್ಟಪಟ್ಟು ದುಡಿಯುವ ಈ ಬಡ ಜನರು ಮಟ್ಕಾ ದಂದೆ ಚಟಕ್ಕೆ ಬಲಿಯಾಗಿ ತಮ್ಮ ಕುಟುಂಬವನ್ನು ಬೀದಿಗೆ ತಂದು ಹಾಳು ಮಾಡಿ ತಮ್ಮ ಕುಟುಂಬವನ್ನು ತಾವೇ ಸರ್ವನಾಶ ಮಾಡುತ್ತಿದ್ದಾರೆ. ನೆಮ್ಮದಿಯಿಂದ ಇರುವಂತ ಈ ಬಡ ಕುಟುಂಬಗಳು ಈ ಮಟ್ಕಾ ದಂದೆಗೆ ಬಲಿಯಾಗಿ ತಮ್ಮ ಕುಟುಂಬದ ನೆಮ್ಮದಿ ಶಾಂತಿ ಸುಖವನ್ನು ನಾಶ ಮಾಡಿಕೊಂಡಿರುವುದು ಹಲವಾರು ಸಾಕ್ಷಾಧಾರಗಳು ಇಂದು ನಮ್ಮ ಕಣ್ಣುಮುಂದುಗಳಿವೆ.


ಜಿಲ್ಲಾ ಪೊಲೀಸ್ ಎಚ್ಚೆತ್ತುಕೊಳ್ಳದಿದ್ದರೆ ಕುಟುಂಬ ಮತ್ತು ಶ್ರೀಮಂತರ ಕುಟುಂಬಗಳು ಜೀವನ ಬೀದಿ ಪಾಲಾಗುವುದಂತೂ ಗ್ಯಾರಂಟಿ.



ಉಡುಪಿ ಜಿಲ್ಲಾ ಮಟ್ಕಾ ದಂಧೆ ವರದಿಯನ್ನು ಸಂಪೂರ್ಣ

ಪಬ್ಲಿಕ್ ಫೈಲ್ ಪತ್ರಿಕೆಯಲ್ಲಿ ಸುದ್ದಿ .

Recently Updated:

ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ  ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.   ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ  ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು  ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ  2.00000.ಮೊತ್ತದ ಮಂಜೂರಾತಿ..     ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..
ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ  ಮತ್ತು ಮಹಾಪೂಜೆ ನಡೆಯಲಿದೆ..ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ..
ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.
ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ
ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ  ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.