ಚನ್ನರಾಯಪಟ್ಟಣ ತಾಲೂಕಿನ, ನುಗ್ಗೆಹಳ್ಳಿ ಹೋಬಳಿ ಹುಲಿಕೆರೆ ಗ್ರಾಮದಲ್ಲಿ ಪ್ರಭಾವಿ ವ್ಯಕ್ತಿಗಳು ಪ್ರಭಾವಕ್ಕೆ ಅಧಿಕಾರಿಗಳು ಒಳ ಸಂಚು ಬಡ ರೈತರ ಭೂಮಿ ನುಂಗಿ ಹಾಕಲು ಸಂಚಿನ ಮಿಂಚು..!!

26 Apr 2025
ರಾಜ್ಯ

ಚನ್ನರಾಯಪಟ್ಟಣ ತಾಲೂಕಿನ, ನುಗ್ಗೆಹಳ್ಳಿ ಹೋಬಳಿ ಹುಲಿಕೆರೆ ಗ್ರಾಮದಲ್ಲಿ 38 39 ಗೋಮಾಳ ಜಾಗವಿದ್ದು 2021to25 ರವರಿಗೆ ತಹಶೀಲ್ದಾರ್ ಕಚೇರಿ. ಹೋಬಳಿಯ ನಾಡಕಚೇರಿ. ಭೂಮಾಪಕ ಇಲಾಖೆ.

ಇವರಿಗೆ ಎಲ್ಲರಿಗೂ 38 39 ಗೋಮಳ ಜಾಗದ ಬಗ್ಗೆ 113 ಮಂಜೂರಾಗಿದ್ದು ಆದರೆ ಅಲ್ಲಿ ಸರಿಯಾದ ಫಲಾನುಭವಿಗಳಿಗೆ ಜಮೀನು ಸಿಗದೇ ಕಂಗಲಾಗಿದ್ದಾರೆ ಸ್ಥಳೀಯ ಜನರು.


ಪ್ರಭಾವಿ ವ್ಯಕ್ತಿಗಳು ಪ್ರಭಾವಕ್ಕೆ ಅಧಿಕಾರಿಗಳು ಒಳಗಾಗಿ ಬಡ ರೈತರ ಭೂಮಿ ನುಂಗಲು ಹೊಂಚು ಹಾಕುತ್ತಿದ್ದಾರೆ ಎನ್ನುವ ಅನುಮಾನ ಇಲ್ಲಿ ಮೂಡುತ್ತಿದೆ..?!

ಒಂದು ಎಕರೆಗಟ್ಟಲೆ ಖಾತೆ ಮಾಡಿಸಿಕೊಂಡು ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳಿಂದ ಎಲ್ಲ ಕಚೇರಿಗಳಿಗೆ ಅರ್ಜಿಯನ್ನು ನೀಡಲಾಗಿದ್ದು ಪ್ರಯೋಜನವಾಗದೆ ರೈತರಿಗೆ ಸರಿಯಾದ ರೀತಿಯಲ್ಲಿ ನ್ಯಾಯ ಸಿಗದೇ ಬಡ ರೈತರು ಕಂಗಾಲ ಆಗಿರುವುದು ಅಂತೂ ಸತ್ಯ.

ಆದರೆ ಈ ಸಮಯದಲ್ಲಿ ಸರಕಾರದಿಂದ ದುರಸ್ತೆ ಮಾಡುವ ಕ್ರಿಯೆಯಲ್ಲಿ ಮೊದಲನೇ ಆಯ್ಕೆ ಹುಲಿಕೆರೆ ಗ್ರಾಮವನ್ನು ಆಯ್ಕೆ ಮಾಡಿಕೊಂಡು ರೈತರಲ್ಲಿ ರೈತರಿಗೆ ಗೊಂದಲ ತಂದು ಇಡುತ್ತಿದ್ದಾರೆ ಎನ್ನುವ ಆಪಾದನೆ ಸ್ಥಳೀಯ ರೈತರಿಂದ.


ರೈತರಿಗೆ ರೈತರಿಂದ ಜಗಳ ಮಾಡಿಸುವಂತೆ ಇದೆ.!

ದುರಸ್ತೆ ಮಾಡುವ ಕ್ರಿಯೆಯಲ್ಲಿ ಭೂಮಾಪಕ ಇಲಾಖೆಯಿಂದ ಒಬ್ಬ ಭೂಮಪಕ ಅಧಿಕಾರಿಯನ್ನು ನೇಮಿಸಿದ್ದು ಅವರು ಸರಿಯಾದ ರೀತಿಯಲ್ಲಿ ಸರಿಯಾದ ಸಮಯದಲ್ಲಿ ಅಳತೆ ಮಾಡದೆ ಇದರಲ್ಲಿ ಕಂದಾಯ ಇಲಾಖೆಯವರು ಭಾಗವಹಿಸಿದೆ ಇರುವುದು ಕೆಲವು ರೈತರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಂತಿದೆ.

ಆದರೆ ಕೆಲವು ಸಮಯದಲ್ಲಿ ಈ ಅಳತೆ ಮಾಡುವ ಅಧಿಕಾರಿಗಳು ಹೋಬಳಿಯ ಕಂದಾಯ ಇಲಾಖೆಗೆ ತಿಳಿಸದೆ ಬಂದಿರುತ್ತಾರೆ ರೈತರಿಂದ ರೈತರಿಗೆ ಗೊಂದಲ ತಂದಿಡುತ್ತಿದ್ದಾರೆ ಇಲ್ಲಿಯ ಸ್ಥಳೀಯ ರೈತರಿಂದ ಆಪಾದನೆ ಹಾಗೂ ಪತ್ರಿಕೆಯ ವರದಿಗಾರರು ಇದಕ್ಕೆ ಸಂಬಂಧಪಟ್ಟ ವಿಷಯಕ್ಕೆ ಪ್ರಶ್ನೆ ಮಾಡಿದಾಗ ಅಧಿಕಾರಿಗಳ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡದೆ ಜಾರಿಕೊಂಡಿದ್ದಾರೆ ಅಧಿಕಾರಿಗಳು.!


ಇದನ್ನು ಸ್ಥಳೀಯ ರೈತರು ಖಂಡಿಸಿದ್ದಾರೆ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಯಾದ ರೀತಿಯಲ್ಲಿ ಬಡ ರೈತರಿಗೆ ನ್ಯಾಯ ಸಿಗದಿದ್ದರೆ ಇದರಲ್ಲಿ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳಿಗೆ ಕಾರಣ ಎಂದು ಗ್ರಾಮಸ್ಥರು ಹಾಗೂ ರೈತರು ಆರೋಪಿಸಿದ್ದಾರೆ.


ವರದಿ: ಶಂಕ್ರೇಗೌಡ ಹುಲಿಕೆರೆ.


Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ