ಬ್ರಹ್ಮಾವರ:ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಮುಂಬೈಯಿಂದ ಬರುವ ಮತ್ಸ್ಯಗಂಧ ರೈಲು ಕ್ರಾಸಿಂಗ್ ಸಂದರ್ಭದಲ್ಲಿ ಬಾರ್ಕೂರಿನಲ್ಲಿ ಇಳಿಯುವ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದ್ದು ಸಾರ್ವಜನಿಕ ದೂರು ಬಂದಿದ್ದು ಹಾಗೂ ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಬಾರ್ಕೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ,ಲೂಪ್ ಲೈನ್ ,ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಕಾರವಾರರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ,ಸಿವಿಲ್ ಇಂಜಿನಿಯರ್ ವಿಜಯ್ ಕುಮಾರ್,ರೈಲ್ವೆ ಹೋರಾಟಗಾರ ಗೌತಮ್ ಕುಂದಾಪುರ, ಗಣೇಶ್ ಪುತ್ರನ್ ,ಬಾರ್ಕೂರು ರೈಲು ಹಿತರಕ್ಷಣಾ ಸಮಿತಿಯ ಪ್ರಮುಖರಾದ ಬಾರ್ಕೂರು ಶಾಂತಾರಾಮ್ ಶೆಟ್ಟಿ,, ಪ್ರಕಾಶ್ ಶೆಟ್ಟಿ ಯಡ್ತಾಡಿ ,ಗಣೇಶ್ ಶೆಟ್ಟಿ, ರತ್ನಾಕರ ಶೆಟ್ಟಿ, ದೇವದಾಸ್ ಹೊಸ್ಕೆರೆ ,ಉಪಸ್ಥಿತರಿದ್ದರು,
ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆ.. ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ.
Recently Updated:
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...





