ಬ್ರಹ್ಮಾವರ:ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಮುಂಬೈಯಿಂದ ಬರುವ ಮತ್ಸ್ಯಗಂಧ ರೈಲು ಕ್ರಾಸಿಂಗ್ ಸಂದರ್ಭದಲ್ಲಿ ಬಾರ್ಕೂರಿನಲ್ಲಿ ಇಳಿಯುವ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದ್ದು ಸಾರ್ವಜನಿಕ ದೂರು ಬಂದಿದ್ದು ಹಾಗೂ ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಬಾರ್ಕೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ,ಲೂಪ್ ಲೈನ್ ,ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಕಾರವಾರರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ,ಸಿವಿಲ್ ಇಂಜಿನಿಯರ್ ವಿಜಯ್ ಕುಮಾರ್,ರೈಲ್ವೆ ಹೋರಾಟಗಾರ ಗೌತಮ್ ಕುಂದಾಪುರ, ಗಣೇಶ್ ಪುತ್ರನ್ ,ಬಾರ್ಕೂರು ರೈಲು ಹಿತರಕ್ಷಣಾ ಸಮಿತಿಯ ಪ್ರಮುಖರಾದ ಬಾರ್ಕೂರು ಶಾಂತಾರಾಮ್ ಶೆಟ್ಟಿ,, ಪ್ರಕಾಶ್ ಶೆಟ್ಟಿ ಯಡ್ತಾಡಿ ,ಗಣೇಶ್ ಶೆಟ್ಟಿ, ರತ್ನಾಕರ ಶೆಟ್ಟಿ, ದೇವದಾಸ್ ಹೊಸ್ಕೆರೆ ,ಉಪಸ್ಥಿತರಿದ್ದರು,
ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆ.. ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ.
Recently Updated:
ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಯ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..
ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ..
ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.
ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ
ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.

