ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ (ರಿ) ಹಾಲಾಡಿ, ಕುಂದಾಪುರ ತಾಲೂಕು ಮತ್ತೊಮ್ಮೆ ಮಳೆಗಾಲದ ಮಹೋನ್ನತ ಯಕ್ಷಗಾನ ಪ್ರದರ್ಶನದ ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯಾದ್ಯಂತ ಅಲ್ಲದೆ ಹೈದ್ರಾಬಾದ್,ಮುಂಬೈ ಹಾಗೂ ಇತರ ರಾಜ್ಯದ ಮಹಾನಗರಗಳಲ್ಲಿ ನಿಮ್ಮೊಡನೆ ಜೊತೆಯಾಗಲು ಬರುತ್ತಿದ್ದೇವೆ. ಶ್ರೀಮಂತ ಹೃದಯದ ಕಲಾಭಿಮಾನಿಗಳಾದ ತಮ್ಮ ಆಶೀರ್ವಾದ ಸಹಕಾರ ಪ್ರೋತ್ಸಾಹವೇ ನಮಗೆ ಶ್ರೀ ರಕ್ಷೆ ????????
ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಳೆಗಾಲದ ಮಹೋನ್ನತ ಯಕ್ಷಗಾನ ಪ್ರದರ್ಶನದ ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯಾದ್ಯಂತ.
Recently Updated:
ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*






