ಉಡುಪಿಯ ಜಿಲ್ಲಾ ಎಸ್ ಪಿ ಡಾ. ಅರುಣ್‌ ಕೆ ಅವರು. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ವರ್ಗಾವಣೆ.

29 May 2025
ಕರಾವಳಿ

ಇಂಟಲಿಜೆನ್ಸ್‌ನ ಡಿಐಜಿ ಆಗಿದ್ದ ಸುಧೀರ್‌ ಕುಮಾರ್‌ ರೆಡ್ಡಿ ಸಿ.ಎಚ್‌ ಅವರನ್ನು ಮಂಗಳೂರು ನಗರದ ಡೆಪ್ಯುಟಿ ಇನ್‌ಸ್ಪೆಕ್ಟರ್‌ ಜನರಲ್‌ ಮತ್ತು ಕಮಿಷನರ್‌ ಆಫ್‌ ಪೊಲೀಸ್‌ ಆಗಿ ವರ್ಗಾಯಿಸಲಾಗಿದೆ. ಉಡುಪಿಯ ಸೂಪರಿಂಟೆಂಡೆಂಟ್‌ ಆಗಿದ್ದ ಡಾ. ಅರುಣ್‌ ಕೆ. ಅವರನ್ನು ದಕ್ಷಿಣ ಕನ್ನಡ, ಮಂಗಳೂರಿನ ಎಸ್‌ಪಿ ಆಗಿ ವರ್ಗಾಯಿಸಲಾಗಿದೆ. ಇಂಟಲಿಜೆನ್ಸ್‌ನ ಎಸ್‌ಪಿ ಆಗಿದ್ದ ಹರಿರಾಮ್‌ ಶಂಕರ್‌ ಅವರನ್ನು ಉಡುಪಿಯ ಎಸ್‌ಪಿ ಆಗಿ ವರ್ಗಾಯಿಸಲಾಗಿದೆ.


ಮಂಗಳೂರು ನಗರದ ಡಿಐಜಿ ಹಾಗೂ ಆಯುಕ್ತರಾಗಿದ್ದ ಅನುಪಮ್‌ ಅಗರವಾಲ್‌ ಅವರನ್ನು ಆರ್ಥಿಕ ಅಪರಾಧಗಳ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿ ಟ್ರಾನ್ಸ್‌ಫರ್‌ ಮಾಡಲಾಗಿದೆ. ಸೈಬರ್‌ ಕ್ರೈಂ ಮತ್ತು ನಾರ್ಕೋಟಿಕ್ಸ್‌ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿದ್ದ ಬೋರಸೆ ಭೂಷಣ್‌ ಗುಲಾಬ್‌ರಾವ್‌ ಅವರನ್ನು ಬೆಳಗಾವಿ ನಗರದ ಡಿಐಜಿ ಮತ್ತು ಆಯುಕ್ತರಾಗಿ ವರ್ಗಾಯಿಸಲಾಗಿದೆ.

Recently Updated:

ಬಂಟ್ವಾಳ  KSRTC ಬಸ್.  ನಿಲ್ದಾಣದಲ್ಲೇ   ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ   ಯುವತಿಯ ಅಮಾನುಷ ಹತ್ಯೆ!ಬಂಟ್ವಾಳ KSRTC ಬಸ್. ನಿಲ್ದಾಣದಲ್ಲೇ ಯುವತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿ.. ಹಾಡಹಗಲೇ ಬಂಟ್ವಾಳದಲ್ಲಿ ಭೀಕರ ಕೃತ್ಯ ಯುವತಿಯ ಅಮಾನುಷ ಹತ್ಯೆ!
ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ   ರೈಲ್ವೆ  ಸ್ಟೇಷನ್‌ಗೆ    ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...ಕುಂದಾಪುರ ಹೆಸರಿಗೆ ತಾಲೂಕು ಕೇಂದ್ರ, ರೈಲ್ವೆ ಸ್ಟೇಷನ್‌ಗೆ ಮಾತ್ರ ಸಾರಿಗೆ ವ್ಯವಸ್ಥೆ ಇಲ್ಲ ರೈಲ್ವೆ ಸ್ಟೇಷನ್‌ಗೆ ರೈಲು ಬರುತ್ತೆ, ಬಸ್ ಬರಲ್ಲ ಪ್ರಯಾಣಿಕರ ನಿತ್ಯದ ಗೋಳು...
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.